ನೆಲ್ಲಿಕಾಯಿ:
೧.ಪಪ್ಪಾಯ ಹಣ್ಣಿಗೆ ನೆಲ್ಲಿಕಾಯಿ ಚಚ್ಚಿದ್ದು ಹಾಕಿ, ಅದಕ್ಕೆ ಬೇಕಾದರೆ ಸಕ್ಕರೆ ಹಾಕಿ ಸೇವನೆ ಮಾಡಿದರೆ ಕಣ್ಣಿಗೆ ಒಳ್ಳೆಯದು. ಇದರಿಂದ ಕಣ್ಣಿಗೆ ಬಲ ಮತ್ತು ಶಕ್ತಿ ಬರುತ್ತದೆ. ಕಣ್ಣುರಿ, ಮಂದದೃಷ್ಠಿ, ಕಣ್ಣಲ್ಲಿ ನೀರು ಬರುವುದು, ಕಣ್ಣಿನ ಆಯಾಸಕ್ಕೆ ಇದು ಒಳ್ಳೆಯ ಮದ್ದು.
೨.ನೆಲ್ಲಿಕಾಯಿ ಕಷಾಯದಲ್ಲಿ ಕೂದಲು ನೆನೆಸಿ, ತೊಳೆದರೆ,ಕೂದಲು ಉದ್ದ ಮತ್ತು ಹೊಳಪಾಗುತ್ತದೆ.
೩.ನೆಲ್ಲಿಕಾಯಿ ಪೇಸ್ಟ್ ನ್ನು ಬಿಸಿನೀರಿಗೆ ಹಾಕಿ, ತಲೆ ಬುಡಕ್ಕೆ ಹಚ್ಚಿ, ನೆನಯಲು ಬಿಟ್ಟು, ನಂತರ ತೊಳೆದು ಕೊಂಡರೆ ಸಹ ಒಳ್ಳೆಯ ಪರಿಣಾಮ ಬೀರುತ್ತದೆ.
Labels
- BAKING SODA TIPS / ಅಡಿಗೆ ಸೋಡದ ಉಪಯೋಗಗಳು (2)
- Cardamom - ಏಲಕ್ಕಿ (1)
- Fennel Seeds - ಸೋಂಪು (2)
- Fenugreek - ಮೆಂತ್ಯ (1)
- KITCHEN / COOKING TIPS (4)
- KITCHEN / COOKING TIPS - ಅಡಿಗೆ ಮನೆಯ ಕೆಲವು ಉಪಯುಕ್ತ ಮಾಹಿತಿಗಳು (4)
- Pepper - ಮೆಣಸು (2)
- picture (4)
- Radish / ಮೂಲಂಗಿ (1)
- Roti and Chapathi Tips -ರೊಟ್ಟಿ ಮತ್ತು ಚಪಾತಿಯ ಟಿಪ್ಸ್ (2)
- Tippani (1)
- Tulas i- ತುಳಸಿ (1)
- Turmeric-ಅರಿಶಿಣ/ಅರಿಸಿನ: (2)
- Washing Tips (1)
- ತರಕಾರಿ ಟಿಪ್ಸ್:Vegetable Tips (1)
- ನೆಲ್ಲಿಕಾಯಿ / AMLA (1)
- ವಿಘ್ನ ನಿವಾರಣಾ ಸ್ತೋತ್ರ (3)
Popular posts
-
ತುಳಸಿ: * ತುಳಸಿ ಎಲೆಗಳನ್ನು ಪ್ರತಿದಿನ ಬೆಳಗ್ಗೆ ತಿನ್ನುವುದರಿಂದ ತುಂಬಾ ಒಳ್ಳೆಯದು. * ತುಳಸಿ ರಸದೊಂದಿಗೆ ಜೇನುತುಪ್ಪ ಬೆರೆಸಿ ತಿನ್ನಿಸುವುದರಿಂದ ಕೆಮ್ಮು ನಿವಾರಣೆಯಾಗ...
-
ಮೂಲಂಗಿ : ಮೂಲಂಗಿಯಿಂದ ತುಂಬಾ ಉಪಯೋಗಗಳಿವೆ , ಇದನ್ನು ನಾನಾ ರೀತಿಯಾಗಿ ಆಹಾರದಲ್ಲಿ ಬಳಸಬಹುದು . ಬೇಳೆಯೊಂದಿಗೆ ಸೇರಿಸಿ ಸಾಂಬಾರ್ ತಯಾರಿಸಬಹುದು , ಚಟ್ನಿಯೊಂದ...
-
ಸೋಂಪು ಕಾಳನ್ನು ಪ್ರತಿದಿನ ಊಟವಾದ ಬಳಿಕ ಒಂದೆರಡು ಚಮಚ ತಿನ್ನುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.ಊಟದ ನಂತರ ತಿನ್ನುವುದರಿಂದ ಬಾಯಲ್ಲಿನ ವಾಸನೆಯೂ ಕಮ್ಮಿಯಾಗುತ್ತದೆ. ...
-
ತರಕಾರಿ ಟಿಪ್ಸ್: ತರಕಾರಿ ಕೊಳ್ಳಲು ಮತ್ತು ಅದನ್ನು ಸಂಗ್ರಹಿಸಲು ಹೆಚ್ಚು ಮಹತ್ವ ಕೊಡಬೇಕು. ಇಲ್ಲಿ ಕೆಲವು ಅಂಶಗಳನ್ನು ತಿಳಿಸಿರುವೆ. ಅನುಕೂಲವಾದರೆ ಸಂತೋಷ. ತರಕಾರಿಗಳನ್ನ...
-
ಮೆಂತ್ಯ: - ಒಂದೆರಡು ಚಮಚ ಮೆಂತ್ಯದ ಕಾಳುಗಳನ್ನು ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಗೆ ನೀರಿನ ಜೊತೆ ತೆಗೆದುಕೊಂಡರೆ ತುಂಬಾ ಒಳ್ಳೆಯದು. - ಮೆಂತ್ಯದ ಕಾಳುಗಳು ಮಧುಮೇಹ ರ...
-
ಅರಿಶಿಣ / ಅರಿಸಿನದ ಉಪಯೋಗಗಳು: ಅರಿಶಿಣ / ಅರಿಷಿಣ / ಅರಿಶಿನ / ಅರಿಸಿನ / ಹಳದಿ - ಇದನ್ನು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಕರೆಯುತ್ತಾರೆ. ಆಗಾಗಿ ಎಲ್ಲ ಪದಗಳು ಬಳ...
-
ಮೆಣಸು:- * ಪ್ರತಿನಿತ್ಯ ಮೆಣಸು ಕಾಳನ್ನು ತಿನ್ನುವುದರಿಂದ ತುಂಬಾ ಉಪಯೋಗಗಳಿವೆ. * ದಿನ ೭-೮ ಮೆಣಸು ಕಾಳುಗಳನ್ನು ಸೇವಿಸುವುದರಿಂದ ತಲೆ ಕೂದಲು ಬೇಗನೆ ಬೆಳ್ಳಗಾಗುವುದನ್ನು...
-
ಏಲಕ್ಕಿ: ಏಲಕ್ಕಿಯೂ ಮಸಾಲೆ ಪದಾರ್ಥಗಳ ಜಾತಿಗೆ ಸೇರುತ್ತದೆ. ಇದನ್ನು ಮಸಾಲೆಗೆ ಉಪಯೋಗಿಸುತ್ತೇವೆ. ಇದನ್ನು ಅಡಿಗೆಗಳಿಗೆ ಬಳಸುವುದರಿಂದ ಅದರ ಘಮ ಘಮ ವಾಸನೆ ಅಡಿಗೆಗೆ ಬರುತ್...
-
" ಶುಕ್ಲಾಂ ಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪ ಶಾಂತಯೇ "
Blog archive
Menu
About Me
All Rights reserved,Manemaddu. Powered by Blogger.
ಮನೆಯಲ್ಲಿಯೇ ತಯಾರಿಸಬಹುದಾದ ಚಿಕ್ಕ ಪುಟ್ಟ ಮದ್ದುಗಳು. ಪೂರ್ತಿ ಅದರಲ್ಲಿಯೇ ಗುಣವಾಗುತ್ತದೆ ಎಂದಲ್ಲ, ತಕ್ಷಣಕ್ಕೆ ಕೆಲವು ಮಾತ್ರ ಪರಿಹಾರ ದೊರೆಯುತ್ತದೆ. ಇನ್ನು ಕೆಲವು ತುಂಬಾ ದಿನಗಳವರೆಗೆ ತೆಗೆದುಕೊಳ್ಳಬೇಕಾಗುತ್ತದೆ. ಈಗ ಮನೆಯಲ್ಲಿರುವ ಸಾಮಗ್ರಿಗಳಲ್ಲಿ ಕೆಲವು ಬಹಳ ಉಪಯುಕ್ತವಾದವುಗಳಿವೆ. ಅದರಲ್ಲಿ ಕೆಲವನ್ನು ಹೇಗೆ ಬಳಸಬಹುದು ಎಂದು ತಿಳಿಯಬಹುದು.
My Blog List
Posted by
KumudaShankar
Sunday, April 15, 2007
Subscribe to:
Post Comments (Atom)