ತುಳಸಿ:
* ತುಳಸಿ ಎಲೆಗಳನ್ನು ಪ್ರತಿದಿನ ಬೆಳಗ್ಗೆ ತಿನ್ನುವುದರಿಂದ ತುಂಬಾ ಒಳ್ಳೆಯದು.
* ತುಳಸಿ ರಸದೊಂದಿಗೆ ಜೇನುತುಪ್ಪ ಬೆರೆಸಿ ತಿನ್ನಿಸುವುದರಿಂದ ಕೆಮ್ಮು ನಿವಾರಣೆಯಾಗುತ್ತದೆ.
* ತುಳಸಿ ಎಲೆಗಳಿಂದ ತಯಾರಿಸಿದ ಕಷಾಯವನ್ನು ಸೇವಿಸುವುದರಿಂದ ದಮ್ಮು ನಿವಾರಣೆಯಾಗುತ್ತದೆ.
ಇದರಿಂದ ತುಂಬಾ ಉಪಯೋಗಗಳಿವೆ.
ಮನೆಯಲ್ಲಿಯೇ ತಯಾರಿಸಬಹುದಾದ ಚಿಕ್ಕ ಪುಟ್ಟ ಮದ್ದುಗಳು. ಪೂರ್ತಿ ಅದರಲ್ಲಿಯೇ ಗುಣವಾಗುತ್ತದೆ ಎಂದಲ್ಲ, ತಕ್ಷಣಕ್ಕೆ ಕೆಲವು ಮಾತ್ರ ಪರಿಹಾರ ದೊರೆಯುತ್ತದೆ. ಇನ್ನು ಕೆಲವು ತುಂಬಾ ದಿನಗಳವರೆಗೆ ತೆಗೆದುಕೊಳ್ಳಬೇಕಾಗುತ್ತದೆ. ಈಗ ಮನೆಯಲ್ಲಿರುವ ಸಾಮಗ್ರಿಗಳಲ್ಲಿ ಕೆಲವು ಬಹಳ ಉಪಯುಕ್ತವಾದವುಗಳಿವೆ. ಅದರಲ್ಲಿ ಕೆಲವನ್ನು ಹೇಗೆ ಬಳಸಬಹುದು ಎಂದು ತಿಳಿಯಬಹುದು.
ತುಳಸಿ:
ತರಕಾರಿ ಟಿಪ್ಸ್:
ಸೋಂಪು ಕಾಳನ್ನು ಪ್ರತಿದಿನ ಊಟವಾದ ಬಳಿಕ ಒಂದೆರಡು ಚಮಚ ತಿನ್ನುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.ಊಟದ ನಂತರ ತಿನ್ನುವುದರಿಂದ ಬಾಯಲ್ಲಿನ ವಾಸನೆಯೂ ಕಮ್ಮಿಯಾಗುತ್ತದೆ.